Pages   (key to Page Status)   


ಶ್ರೀಗುರು ತನ್ನ ಸಾಕಾರವ ಬಿಟ್ಟು ನಿರಾಕಾರವಾದಡೆ ಸಂದೇಹಿಸಲಿಲ್ಲ. ಸಾಕಾರವಿಡಿದು ಉಪದೇಶವ ಕೊಟ್ಟು
ಎನ್ನ ಕಾಯವ ಸಮರ್ಪಿಸಿಕೊಂಡು ಶುದ್ಧನ ಮಾಡಿದನಯ್ಯಾ ಶ್ರೀಗುರು. ಪ್ರಾಣದಲಡಗಿ ಸಿದ್ಧನ ಮಾಡಿದನಯ್ಯಾ ಶ್ರೀಗುರು. ಇಂತು ಅವಿರಳ ಗುರುತತ್ವ_ಸಂಗನಬಸವಣ್ಣನು ಕೂಡಲಚೆನ್ನಸಂಗಾ ನಿನ್ನೊಳಗೆ ಪರಿಪೂರ್ಣ ಕಾಣಾ