ಅಂಬರದೊಳಗಣ ಅಲ್ಲಿದ್ದ ಅಮೃತದ



Pages   (key to Page Status)   


ಅಂಬರದೊಳಗಣ ಅಮೃತದ ಕೊಣನುಕ್ಕಿ ಕುಂಭಿನಿಯ ಮೇಲೆ ಸೂಸಲು
ಅಲ್ಲಿದ್ದ ಸಕಲ ಜನವೆಲ್ಲ ಅಮೃತವ ಕಂಡು ದಣಿಯಲುಂಡು
ಅನಿತ್ಯದ ಭೋಗವ ಮರೆದು ಮರ್ತ್ಯದ ಹಂಗು ಹರಿದು ನಿತ್ಯಮುಕ್ತರಾಗಿರ್ದರಯ್ಯಾ ಅಖಂಡೇಶ್ವರಾ.