ಅದುರಿತು ಪಾದಾಘಾತದಿಂದ ಧರೆ

Pages   (key to Page Status)   

ಅದುರಿತು ಪಾದಾಘಾತದಿಂದ ಧರೆ

ಬಿದಿರಿದುವು ಮಕುಟ ತಾಗಿ ತಾರಕೆಗಳು 
ಉದುರಿದವು ಕೈ ತಾಗಿ ಲೋಕಂಗಳೆಲ್ಲಾ ! ಮಹೀಪಾದಾಘಾತಾದ್ ವ್ರಜತಿ ಸಹಸಾ ಸಂಶಯಪದಂ ಪದಂ ವಿಷ್ಣೋಭ್ರ್ರಾಮ್ಯದ್ ಭುಜಪರಿಘರುಗ್ಣಗ್ರಹಗಣಂ ಮುಹುರ್‍ದ್ಯೌದೌzõ್ರ್ಞಸ್ಥ್ಯಂ ಯಾತ್ಯನಿಭೃತಜಟಾತಾಡಿತತಟಾ ಜಗದ್ರಕ್ಷಾಯೈ ತ್ವಂ ನಟಸಿ ನನು ವಾಮೈವ ವಿಭುತಾ ನಮ್ಮ ಕೂಡಲಸಂಗಮದೇವನಿಂದು ನಾಂಟ್ಯವನಾಡೆ.