ಅನಾದಿಯ ಭ್ರೂಮಧ್ಯದಲ್ಲಿ, ಐದು



Pages   (key to Page Status)   


ಅನಾದಿಯ ಭ್ರೂಮಧ್ಯದಲ್ಲಿ
ಐದು ಕುದುರೆಯ ಕಟ್ಟಿದ ಕಂಬ
ಮುರಿಯಿತ್ತು ! ಎಂಟಾನೆ ಬಿಟ್ಟೋಡಿದವು ! ಹದಿನಾರು ಪ್ರಜೆ ಬೊಬ್ಬಿಡುತಿರ್ದರು. ಶತಪತ್ರಕಮಲಕರ್ಣಿಕೆಯ ಮಧ್ಯದಲ್ಲಿ ಗುಹೇಶ್ವರಲಿಂಗ ಶಬ್ದ ಮುಗ್ಧವಾಗಿರ್ದನು.