Pages (key to Page Status)
ಅವಲಕ್ಷಣ ನಾಯನುಡಿಯ ನಾಲಗೆಯ ಸಡಗರ ಡೊವಿಗೆ ಮೃತ್ಯುವಿನ ನುಡಿಗೊಳಗಾಯಿತ್ತು. ಬೇಡವೋ ಪರವಾದಿ ಗಳುಹದಿರು. ಬೇಡವೊ ದೂಷಕ ಬಗುಳದಿರು. ಭಕ್ತಿಗೆಯೂ ಬೋಟ್ಟಕ್ಕೆಯೂ ಜಾತಿಸೂತಕವುಂಟೆ ಪರುಷ ಮುಟ್ಟಲು ಕಬ್ಬುನ ಹೊನ್ನಾಯಿತ್ತು
ಕಾಣಾ. ನಮ್ಮ ಕೂಡಲಸಂಗನ ಶರಣರನವರಿವರೆಂದಡೆ ಕುಂಭಿಪಾತಕ ನಾಯಕನರಕ ತಪ್ಪದು ಕಾಣಾ.