ಆದಿಪರಮೇಶ್ವರನು ತನ್ನ ವಿನೋದಾರ್ಥ



Pages   (key to Page Status)   


ಆದಿಪರಮೇಶ್ವರನು ತನ್ನ ವಿನೋದಾರ್ಥ ಕಾರಣ ಶರಣನಾಗಿ ತೋರಿದರೆ
ಭೇದವ ಮಾಡಿ ನುಡಿವ ವಾದಿಗಳ ಬಾಯಲ್ಲಿ ಕೆರಹನಿಕ್ಕುವೆನು. ಅನಾದಿ ಪರಶಿವನು ತಾನೆ ಶರಣನೆಂಬ ವಾಕ್ಯ ಸತ್ಯ ಕಂಡಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.