ಆದಿಯಲ್ಲಿ ಶಿವಬೀಜವಲ್ಲದವರಿಗೆ ವೇದ್ಯವಾಗದು ಶಿವಜ್ಞಾನ



Pages   (key to Page Status)   

ಆದಿಯಲ್ಲಿ ಶಿವಬೀಜವಲ್ಲದವರಿಗೆ ವೇದ್ಯವಾಗದು ಶಿವಜ್ಞಾನ, ಶಿವಭಕ್ತಿ,ಲಿಂಗಸ್ಥಲವಳವಡದು, ಜಂಗಮಸ್ಥಲವಳವಡದು, ಪಾದೋದಕ ಪ್ರಸಾದಸ್ಥಲವಳವಡದು. ನರಕದಲ್ಲಿ ಬೀಳುವ ಕರ್ಮಿಗಳಿಗೆ ಕೂಡಲಸಂಗನ ಶರಣರ ಅನುಭಾವ ನೆಲೆಗೊಳ್ಳದು. ಆದಿಯಲ್ಲಿ ಶಿವಬೀಜವಲ್ಲದವರಿಗೆ ವೇದ್ಯವಾಗದು ಶಿವಜ್ಞಾನ
ಶಿವಭಕ್ತಿ
ಲಿಂಗಸ್ಥಲವಳವಡದು
ಜಂಗಮಸ್ಥಲವಳವಡದು
ಪಾದೋದಕ ಪ್ರಸಾದಸ್ಥಲವಳವಡದು. ನರಕದಲ್ಲಿ ಬೀಳುವ ಕರ್ಮಿಗಳಿಗೆ ಕೂಡಲಸಂಗನ ಶರಣರ ಅನುಭಾವ ನೆಲೆಗೊಳ್ಳದು.