Pages   (key to Page Status)   


ಎಣ್ಣೆ ಬತ್ತಿ ಪ್ರಣತೆ ಕೂಡಿ ಜ್ಯೋತಿಯ ಬೆಳಗಯ್ಯಾ. ಅಸ್ಥಿ ಮಾಂಸ ದೇಹ ಪ್ರಾಣ ನಿಃಪ್ರಾಣವಾಯಿತ್ತು. ದೃಷ್ಟಿ ಪರಿದು ಮನಮುಟ್ಟಿದ ಪರಿಯೆಂತೊ ? ಮುಟ್ಟಿ ಲಿಂಗವ ಕೊಂಡಡೆ
ಕೆಟ್ಟತ್ತು ಜ್ಯೋತಿಯ ಬೆಳಗು ! ಇದು ಕಷ್ಟವೆಂದರಿದೆನು ಗುಹೇಶ್ವರಾ.