Pages   (key to Page Status)   

ಎನ್ನ ಮನ ಪ್ರಾಣ ಭಾವ ನಿಮ್ಮಲ್ಲಿ ನಿಂದಬಳಿಕ ಕಾಯದ ಸುಖವ ನಾನೇನೆಂದರಿಯೆನು. ಆರು ಸೋಂಕಿದರೆಂದರಿಯೆನು. ಚೆನ್ನಮಲ್ಲಿಕಾರ್ಜುನನ ಮನದೊಳಗೆ ಒಚ್ಚತವಾದ ಬಳಿಕ ಹೊರಗೇನಾಯಿತ್ತೆಂದರಿಯೆನು.