Pages   (key to Page Status)   

ಎನ್ನ ವಚನರಚನೆಯ ಮೆಚ್ಚ
ಅಡಿಗಡಿಗೆನ್ನ ಮನದ ಮೈಲಿಗೆಯ ತೊಳೆದು ಹೋದ ಪ್ರಾಣವ ಮರಳಿ ತಂದು ರಕ್ಷಿಸಿದ. ಕೂಡಲಸಂಗಮದೇವಯ್ಯಾ
ಮಡಿವಾಳಯ್ಯಗಳ ಕರುಣದಿಂದ ಮರುಳುಶಂಕರದೇವರ ನಿಲವ ಕಂಡು ಬದುಕಿದೆನು ಕಾಣಾ ಕಿನ್ನರಿ ಬ್ರಹ್ಮಯ್ಯಾ.