Pages (key to Page Status)
ಎಲೆ ಕಾಲಂಗೆ ಸೂರೆಯಾದ ಕರ್ಮಿ ಎಲೆ ಕಾಮಂಗೆ ಗುರಿಯಾದ ಮರುಳೆ ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.