Pages   (key to Page Status)   

ಎಲೆ ಕಾಲಂಗೆ ಸೂರೆಯಾದ ಕರ್ಮಿ
ಎಲೆ ಕಾಮಂಗೆ ಗುರಿಯಾದ ಮರುಳೆ
ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.