Pages   (key to Page Status)   

ಒಡೆಯರು ಬಂದಡೆ ಗುಡಿ ತೋರಣವ ಕಟ್ಟಿ
ನಂಟರು ಬಂದಡೆ ಸಮಯವಿಲ್ಲೆನ್ನಿ. ಅಂದೇಕೆ ಬಾರರು ನೀರಿಂಗೆ ನೇಣಿಂಗೆ ಹೊರಗಾದಂದು
ಸಮಯಾಚಾರಕ್ಕೆ ಒಳಗಾದಂದು. ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು. ಬಳಿಕ ಬಂಧುಗಳುಂಟೆ
ಕೂಡಲಸಂಗಮದೇವಾ 449