ಗುರುಶಿಷ್ಯರಲ್ಲಿ ಭೇದವಿಲ್ಲದ ಕಾರಣ



Pages   (key to Page Status)   


ಗುರುಶಿಷ್ಯರಲ್ಲಿ ಭೇದವಿಲ್ಲದ ಕಾರಣ ಗಮಿಸುವುದಯ್ಯಾ ದ್ವಾರದ ಮುಂದಿಪ್ಪ ಪಲ್ಲಕ್ಕಿಯಲ್ಲಿ. ಮರುಳಶಂಕರನೇರುವ ಗಜಮಹಾಪೀಠವ
ಕೂಡಲಚೆನ್ನಸಂಗನ ಶರಣ ಸಿದ್ಧರಾಮನ ಭಕ್ತಿ ನಿಮಿತ್ತಕ್ಕೇರುವೆನಾಂದೋಲನವ
ಮತ್ತೊಂದಕ್ಕಲ್ಲ ಪ್ರಭುವೆ