Pages   (key to Page Status)   


ತೋರಿದ ಭೇದವ ತೋರಿದಂತೆ ಕಂಡಾತನಲ್ಲದೆ
ದ್ಯಷ್ಟಿವಾಳಕ ತಾನಲ್ಲ. ಬೇರೊಂದ ವಿವರಿಸಿಹೆನೆಂದಡೆ
ಆರ ಮೀರಿದಲ್ಲದೆ ಅರಿಯಬಾರದು. ಅರಿವನರಿದು ಮರಹ ಮರೆಯದೆ
ಮನದ ಬೆಳಗಿನೊಳಗಣ ಪರಿಯನರಿಯದೆ ವಾದಿಸಿ ಕೆಟ್ಟು ಹೋದರು ಗುಹೇಶ್ವರಾ
ಸಲೆ ಕೊಂಡ ಮಾರಿಂಗೆ !