ಈ ಪುಟವನ್ನು ಪ್ರಕಟಿಸಲಾಗಿದೆ

ಜಮೀನದಾರರ ಏಕಮಾತ್ರ ಪುತ್ರಿ. ಒಳ್ಳೆ ಸಂಪಾದನೆ ಇರುವ ಡಾಕ್ಟರ್ ಕೃಷ್ಣಸ್ವಾಮಿಯ ಹೆಂಡತಿ, ತನ್ನಪ್ಪನ ದರಿದ್ರ ಗುಮಾಸ್ತರ ಮಗಳು ಪಾರುವನ್ನು ವರದಕ್ಷಿಣೆ ಖರ್ಚು-ವೆಚ್ಚ ಒಂದೂ ಇಲ್ಲದೆ, ಕ್ಷಯರೋಗಿಯಾದರೇನು ? ಉಂಡುಡಲು ಬೇಕಾದಷ್ಟಿರುವಾತ ಮದುವೆ ಯಾದುವನ್ನು ನೋಡಿ ಅದು ಅವಳ ಭಾಗ್ಯ ಎಂದು ತಿಳಿದುಕೊಂಡರೆ ತಪ್ಪೇನು ಹೇಳಿ ?

ಹೌದು, ಅದು ಅವಳ ಭಾಗ್ಯ-!

ಫೆಬ್ರುವರಿ ೧೯೩೯

೪೫