Pages   (key to Page Status)   


ಬಸವಣ್ಣ ಎಂಬಲ್ಲಿ ಎನ್ನ ಕಾಯ ಬಯಲಾಯಿತ್ತು. ಚನ್ನಬಸವಣ್ಣ ಎಂಬಲ್ಲಿ ಎನ್ನ ಪ್ರಾಣ ಬಯಲಾಯಿತ್ತು. ಈ ಉಭಯಸ್ಥಲ ನಿರ್ಣಯದ ನಿಷ್ಪತ್ತಿ
ಗುಹೇಶ್ವರಲಿಂಗ ಸಾಕ್ಷಿಯಾಗಿ ಚನ್ನಬಸವಣ್ಣನಿಂದ ಸಾಧ್ಯವಾಯಿತ್ತು ಕಾಣಾ ಸಂಗನಬಸವಣ್ಣಾ.