Pages   (key to Page Status)   


ಮರುತನ ಸಂಗದಿಂದ ಪರಿಮಳ ಬೀಸರವಾಯಿತ್ತು
ನುಡಿಯ ಗಡಣದಿಂದ ಅನುಭಾವ ಬೀಸರವಾಯಿತ್ತು
ಮಾಟದ ಸಂಭ್ರಮದಿಂದ ಭಕ್ತಿ ಬೀಸರವಾಯಿತ್ತು. ಕೂಟದ ಬೆರಕೆಯ ಸಂಭ್ರಮದಿಂದ ಅರಿವು ಬೀಸರವಾಯಿತ್ತು. ಸೂಕ್ಷ್ಮ ಶಿವಪಥವು ಸಾಮಾನ್ಯಂಗಳವೆರಿ ಕೂಡಲಚೆನ್ನಸಂಗನ ಶರಣರಿಗಲ್ಲದಿಲ್ಲ.