ಕವಿ: ಕುವೆಂಪು

ಗಾಯನ: ಡಾ. ರಾಜ್‍ಕುಮಾರ್

ಸಂಕಲನ / ಧ್ವನಿಸುರುಳಿ: ಕನ್ನಡವೇ ಸತ್ಯ

ಸಂಗೀತ: ಸಿ.ಅಶ್ವಥ್


ಎಲ್ಲಾದರು ಇರು ಎಂತಾದರು ಇರು ||೨||

ಎಂದೆಂದಿಗೂ ನೀ ಕನ್ನಡವಾಗಿರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ


ಕನ್ನಡ ಗೋವಿನ ಓ ಮುದ್ದಿನ ಕರು ||೨||

ಕನ್ನಡತನ ಒಂದಿದ್ದರೆ, ಅಮ್ಮಗೆ ಕಲ್ಪತರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗೂ ನೀ ಕನ್ನಡವಾಗಿರು (ಮುಂದೆ ಓದಿ...)