ಸಚರಾಚರದೊಳಗಿಪ್ಪ ಲಾಂಛನಧಾರಿಗಳೆಯ್ದೆ ಸಯದಾನವೆ



Pages   (key to Page Status)   


ಸಚರಾಚರದೊಳಗಿಪ್ಪ ಲಾಂಛನಧಾರಿಗಳೆಯ್ದೆ ಸಯದಾನವೆ ಪ್ರಸಾದವೆಂದು ಹೆಸರಿಟ್ಟುಕೊಂಡುಂಬರು
ಲೋಕ ಏವೋಚ್ಯತೇ ಲಿಂಗಂ ಲಿಂಗಮೇವೋಚ್ಯತೇ ಶಿವಃ ತಲ್ಲಿಂಗಧಾರಣಾಚ್ಛಿಷ್ಯಃ ಪೂರ್ವಜನ್ಮವಿವರ್ಜಿತಃ ಇಂತು ಪಕೃತ್ಯಾದಿಗಳ ಗುಣಂಗಳು ಪಲ್ಲಟವಾದ ಕಾರಣ. ಕೂಡಲಚೆನ್ನಸಂಗನಲ್ಲಿ ಬಸವನೆಂಬ ಪ್ರಸಾದಿಗೆ ನಾನೆಂಬ ಓಗರ.